ಕೈಕಂಬ : ಶ್ರೀ ಗೋಪಾಲಕೃಷ್ಣ ಲಕ್ಷ್ಮೀನರಸಿಂಹ ದೇವಸ್ಥಾನ ಪಲ್ಲಿಪಾಡಿ ಶ್ರೀ ಗೋಪಾಲಕೃಷ್ಣ ಲಕ್ಷ್ಮೀನರಸಿಂಹ ದೇವರುಗಳ ನವೀಕರಣ ಪುನರ್ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶಾಭಿಷೇಕ ಮಹೋತ್ಸವವು ಫೆ.09ರಂದು ಬುಧವಾರ ನಡೆಯಲಿದೆ. ಮಧ್ಯಾಹ್ನ 2 ರಿಂದ 4 ತನಕ ಸಂದೇಶ್ ನೀರುಮಾರ್ಗ ಮತ್ತು ಬಳಗದವರಿಂದ ಭಕ್ತಿ ರಸ ಸಂಜೆ ನಡೆಯಲಿದೆ, ಸಂಜೆ 5ರಿಂದ ಧಾರ್ಮಿಕ ಸಭೆ ನಡೆಯಲಿದೆ.WhatsApp Image 2022-02-08 at 3.34.08 PM

ಈ ಸಭೆಗೆ ಧರ್ಮಸ್ಥಳದ ಧರ್ಮಾಧಿಕಾರಿ ಶ್ರೀ ಶ್ರೀ ಶ್ರೀ ವೀರೇಂದ್ರ ಹೆಗ್ಗಡೆಯವರು ಆಶಿರ್ವಚನ ನೀಡಲಿದ್ದಾರೆ. ಧಾರ್ಮಿಕ ಸಭಾ ಕಾರ್ಯಕ್ರಮದ ಬಳಿಕ ಕಲಾ ಕುಂಭ ತಂಡ ಕುಳಾಯಿ ಇವರಿಂದ ತುಳುನಡ ವೈಭವ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ನಂತರ ಪಿಲಿಚಾಮುಂಡಿ ದೈವದ ನೇಮೋತ್ಸವ ನಡೆಯಲಿದೆ

By suddi9

Leave a Reply

Your email address will not be published. Required fields are marked *