ಬಂಟ್ವಾಳ: ಮಂಗಳೂರು ವಿಶ್ವವಿದ್ಯಾನಿಲಯ ಕೊಣಾಜೆಯಲ್ಲಿ ನಡೆದ  ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಕರಾಟೆ ಪಂದ್ಯಾವಳಿ 2022ಯಲ್ಲಿ ಬಂಟ್ವಾಳ ಶ್ರೀ ವೆಂಕಟರಮಣ ಸ್ವಾಮಿ ಕಾಲೇಜು ವಿದ್ಯಾರ್ಥಿನಿ ಸಹನಾ ಶೆಟ್ಟಿ ಪ್ರಥಮ ಸ್ಥಾನ ಮತ್ತು  ಸೋನಿ ಶೆಟ್ಟಿ ದ್ವಿತೀಯ ಸ್ಥಾನ ಪಡೆದುಕೊಂಡಿರುತ್ತಾರೆ.WhatsApp Image 2022-02-28 at 10.52.31 AM (1)

ಇವರಿಗೆ ಕಾಲೇಜು ಆಡಳಿತ ಮಂಡಳಿಯ  ಅಧ್ಯಕ್ಷ ಕೂಡಿಗೆ ರಘುನಾಥ ಶೆಣೈ, ಕಾಲೇಜು ಸಂಚಾಲಕ ಕೂಡಿಗೆ ಪ್ರಕಾಶ್ ಶೆಣೈ, ಪ್ರಾಂಶುಪಾಲರು, ಬೋಧಕ ಮತ್ತು ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿದ್ದಾರೆ.

WhatsApp Image 2022-02-28 at 10.52.32 AM

WhatsApp Image 2022-02-28 at 10.52.31 AM (2)

By suddi9

Leave a Reply

Your email address will not be published. Required fields are marked *