ಉಜಿರೆ: ಸಚಿವಕೆ.ಎಸ್. ಈಶ್ವರಪ್ಪ ಭಾನುವಾರ ಧರ್ಮಸ್ಥಳದಲ್ಲಿ ಸಕುಟುಂಬಿಕರಾಗಿದೇವರದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಶಾಸಕ ಹರೀಶ್ ಪೂಂಜ ಉಪಸ್ಥಿತರಿದ್ದರು.
SUDDI9 MEDIA NETWORK
ಉಜಿರೆ: ಸಚಿವಕೆ.ಎಸ್. ಈಶ್ವರಪ್ಪ ಭಾನುವಾರ ಧರ್ಮಸ್ಥಳದಲ್ಲಿ ಸಕುಟುಂಬಿಕರಾಗಿದೇವರದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಶಾಸಕ ಹರೀಶ್ ಪೂಂಜ ಉಪಸ್ಥಿತರಿದ್ದರು.