
ರಾಮನವಮಿ ಮೆರವಣಿಗೆಯ ಸಮಯದಲ್ಲಿ ಕೆಲವು ರಾಜ್ಯಗಳಲ್ಲಿ ಇತ್ತೀಚೆಗೆ ನಡೆದ ಘರ್ಷಣೆಯ ನಂತರ ಮಾತನಾಡಿದ ಅವರು, ರಾಮನವಮಿ ಹಾಗೂ ಇದು ರಂಜಾನ್ ತಿಂಗಳಾಗಿದೆ. ಆದರೆ ಈ ಬಾರಿ ಭಾರತದಲ್ಲೇ ಅತ್ಯಂತ ಜನಸಂಖ್ಯೆ ಹೊಂದಿರುವ ರಾಜ್ಯದಲ್ಲಿ ಯಾವುದೇ ಘರ್ಷಣೆ ನಡೆದಿಲ್ಲ. ಇದು ಉತ್ತರ ಪ್ರದೇಶ ಹೊಸ ಅಭಿವೃದ್ಧಿ ಕಾರ್ಯಸೂಚಿಯ ಸಂಕೇತವಾಗಿದೆ ಎಂದರು.
