ಬಂಟ್ವಾಳ: ತಾಲೂಕಿನ ಪಂಜಿಕಲ್ಲು ಗ್ರಾಮದ ಮುಂಡಬೈಲು ಎಂಬಲ್ಲಿ ಪುನರ್ ನಿರ್ಮಾಣಗೊಂಡ ನಾಗಬನದಲ್ಲಿ ನಾಗಪ್ರತಿಷ್ಠೆ ಮತ್ತು ಆಶ್ಲೇಷ ಬಲಿ ಪೂಜೆ ಎ.15ರಂದು ಶುಕ್ರವಾರ ನಡೆಯಿತು. ತಂತ್ರಿ ನಡ್ವಂತಾಡಿ ಶ್ರೀಪಾದ ಪಾಂಗಣ್ಣಾಯ, ಪುರೋಹಿತ ಶ್ರೀಪತಿ ಭಟ್ ಪುಂಚೋಡಿ, ಸೋಮಶೇಖರ ಗಾಣಿಗ ಮತ್ತಿತರರು ಇದ್ದರು. 
SUDDI9 MEDIA NETWORK
ಬಂಟ್ವಾಳ: ತಾಲೂಕಿನ ಪಂಜಿಕಲ್ಲು ಗ್ರಾಮದ ಮುಂಡಬೈಲು ಎಂಬಲ್ಲಿ ಪುನರ್ ನಿರ್ಮಾಣಗೊಂಡ ನಾಗಬನದಲ್ಲಿ ನಾಗಪ್ರತಿಷ್ಠೆ ಮತ್ತು ಆಶ್ಲೇಷ ಬಲಿ ಪೂಜೆ ಎ.15ರಂದು ಶುಕ್ರವಾರ ನಡೆಯಿತು. ತಂತ್ರಿ ನಡ್ವಂತಾಡಿ ಶ್ರೀಪಾದ ಪಾಂಗಣ್ಣಾಯ, ಪುರೋಹಿತ ಶ್ರೀಪತಿ ಭಟ್ ಪುಂಚೋಡಿ, ಸೋಮಶೇಖರ ಗಾಣಿಗ ಮತ್ತಿತರರು ಇದ್ದರು. 