ಬಂಟ್ವಾಳ: ತಾಲ್ಲೂಕಿನ ದಡ್ಡಲಕಾಡು ಶ್ರೀದುರ್ಗಾ ಚಾರಿಟೇಬಲ್ ಟ್ರಸ್ಟ್  ವತಿಯಿಂದ ಮೇ.೭ ಮತ್ತು ೮ ರಂದು ನಡೆಯಲಿರುವ ಶಾಲೆಯ ನೂತನ ಕೊಠಡಿ ಮತ್ತು ಕಲಿಕಾ ಭವನ ಉದ್ಘಾಟನೆ ಕಾರ್ಯಕ್ರಮಕ್ಕೆ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರಿಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಎ.27ರಂದು ಬುಧವಾರ ಆಹ್ವಾನಿಸಲಾಯಿತು.27btl-MANAVI

ಟ್ರಸ್ಟ್ ಅಧ್ಯಕ್ಷ ಪ್ರಕಾಶ್ ಅಂಚನ್, ಸಚಿವ ಎಸ್. ಅಂಗಾರ, ಬಿಜೆಪಿ ಯುವ ಮೋರ್ಚಾ ಜಿಲ್ಲಾ ಕಾರ್ಯದರ್ಶಿ ಸುದರ್ಶನ್ ಬಜ ಇದ್ದರು.

By suddi9

Leave a Reply

Your email address will not be published. Required fields are marked *