Published On: Wed, May 11th, 2022

ರಾಘವೇಂದ್ರ ಪ್ರಭು ಕವಾ೯ಲುರವರಿಗೆ ಪುರಸ್ಕಾರ

ಉಡುಪಿ : ಯುವ ಸಾಮಾಜಿಕ ಕಾಯ೯ಕತ೯, ತರಬೇತುದಾರ ರಾಘವೇಂದ್ರ ಪ್ರಭು ಕವಾ೯ಲುರವರ ಸಮಾಜ ಮುಖಿ ಕಾಯ೯ಗಳಿಗೆ ಬೆಂಗಳೂರಿನ ಆತ್ಮಶ್ರೀ ಸಾಂಸ್ಕೃತಿಕ  ಫೌಂಡೇಶನ್ ನ ವಿಶೇಷ ಕಾಯ೯ಕ್ರಮದಲ್ಲಿ  ಪುನೀತ್ ರಾಜ್ ಕುಮಾರ್ ಸ್ಮಾರಕ ಪುರಸ್ಕಾರ ನೀಡಿ ಗೌರವಿಸಲಾಗುವುದು ಎಂದು ಪ್ರಕಟನೆ ತಿಳಿಸಿದೆ.IMG_20220506_122245
ವಿವಿಧ ಸಮಾಜ ಮುಖಿ ಕಾಯ೯ಗಳಿಗೆ ಈ ಗೌರವ ನೀಡಲಾಗುತ್ತದೆ. ಮೇ.15ರಂದು ಭಾನುವಾರ ಬೆಂಗಳೂರಿನ ನಯನ ಸಭಾಂಗಣದಲ್ಲಿ ನಡೆಯುವ ಕಾಯ೯ಕ್ರಮದಲ್ಲಿ ಸಚಿವ ಸಿ.ಸಿ ಪಾಟೀಲ್ ರವರು ಭಾಗವಹಿಸಲಿರುವರು

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter