ಬಂಟ್ವಾಳ: ತಾಲ್ಲೂಕಿನ ಮಣಿನಾಲ್ಕೂರು ಗ್ರಾಮದ ಪುಣ್ಕೆದಡಿ ಎಂಬಲ್ಲಿ ಈಚೆಗೆ ಮೃತಪಟ್ಟ ಬಜರಂಗದಳ ಸದಸ್ಯ ದಿವಂಗತ ವಿಜಯ ಪುಣ್ಕೆದಡಿ ಅವರ ಕುಟುಂಬಕ್ಕೆ ದಾನಿಗಳ ನೆರವಿನಿಂದ ನೂತನ ಮನೆ ನಿರ್ಮಾಣಕ್ಕೆ ಮಾಣಿಲ ಮೋಹನದಾಸ ಪರಮಹಂಸ ಸ್ವಾಮೀಜಿ ಜೂ.18ರಂದು ಶನಿವಾರ ಶಿಲಾನ್ಯಾಸ ನೆರವೇರಿಸಿದರು.19btl-Shilanyasa

ಪುರೋಹಿತ ಸಾಯಿ ಶಾಂತಿ ಕೋಕಲ, ಗುರುವ- ವಿಮಲ ದಂಪತಿ, ವಿಹಿಂಪ ಅಧ್ಯಕ್ಷ ಪ್ರಸಾದ್ ಕುಮಾರ್ ರೈ, ಪ್ರಕೋಷ್ಠ ಅಧ್ಯಕ್ಷ ಅಶೋಕ ಸರಪಾಡಿ ಮತ್ತಿತರರು ಇದ್ದರು.

By suddi9

Leave a Reply

Your email address will not be published. Required fields are marked *