ಬಂಟ್ವಾಳ: ತಾಲ್ಲೂಕಿನ ಪುರಸಭೆಯಲ್ಲಿ ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಜೂ.18ರಂದು ಶನಿವಾರ ಏರ್ಪಡಿಸಿದ್ದ ಸ್ವಸಹಾಯ ಸಂಘಗಳಿಗೆ ತರಬೇತಿ ಕಾರ್ಯಕ್ರಮಕ್ಕೆ ಪುರಸಭಾಧ್ಯಕ್ಷ ಮಹಮ್ಮದ್ ಶರೀಫ್ ಚಾಲನೆ ನೀಡಿದರು.19btl-Purasabhe

ಪುರಸಭಾಧ್ಯಕ್ಷೆ ಜೆಸಿಂತಾ ಡಿಸೋಜ, ಮುಖ್ಯಾಧಿಕಾರಿ ಎಂ.ಆರ್.ಸ್ವಾಮಿ, ಒಕ್ಕೂಟ ಅಧ್ಯೆಕ್ಷೆ ವಸಂತಿ ಗಂಗಾಧರ್, ಇಲಾಖೆ ವ್ಯವಸ್ಥಾಪಕಿ ಐರಿನ್ ರೆಬೆಲ್ಲೋ, ಅಧಿಕಾರಿ ಉಮಾವತಿ, ಗೀತಾ ಮತ್ತಿತರರು ಇದ್ದರು.

By suddi9

Leave a Reply

Your email address will not be published. Required fields are marked *