ಕೈಕಂಬ : ಮಂಗಳೂರಿನ ಜೆಪ್ಪು ಮಹಾಕಾಳಿಪಡ್ಪು ನಿವಾಸಿ ಚಂದ್ರಹಾಸ ಬಂಗೇರ(೫೫) ಅವರು ಅಲ್ಪಕಾಲದ ಅನಾರೋಗ್ಯದಿಂದ ಜೂ. ೨೫ರಂದು ಶನಿವಾರ ನಿಧನ ಹೊಂದಿದರು. ಮೃತರು ಪತ್ನಿ ಹಾಗೂ ಮೂವರು ಗಂಡು ಮಕ್ಕಳನ್ನು ಅಗಲಿದ್ದಾರೆ.
SUDDI9 MEDIA NETWORK
ಕೈಕಂಬ : ಮಂಗಳೂರಿನ ಜೆಪ್ಪು ಮಹಾಕಾಳಿಪಡ್ಪು ನಿವಾಸಿ ಚಂದ್ರಹಾಸ ಬಂಗೇರ(೫೫) ಅವರು ಅಲ್ಪಕಾಲದ ಅನಾರೋಗ್ಯದಿಂದ ಜೂ. ೨೫ರಂದು ಶನಿವಾರ ನಿಧನ ಹೊಂದಿದರು. ಮೃತರು ಪತ್ನಿ ಹಾಗೂ ಮೂವರು ಗಂಡು ಮಕ್ಕಳನ್ನು ಅಗಲಿದ್ದಾರೆ.