Published On: Mon, Jul 25th, 2022

ಜು.24ರಂದು ಲಯನ್ಸ್ ಕ್ಲಬ್ ವತಿಯಿಂದ ಪದಗ್ರಹಣ ಕಾರ್ಯಕ್ರಮ

ಬಂಟ್ವಾಳ: ತಾಲ್ಲೂಕಿನ ಲಯನ್ಸ್ ಕ್ಲಬ್ ವತಿಯಿಂದ ಬಿ.ಸಿ.ರೋಡಿನಲ್ಲಿ ಜು.24ರಂದು ಭಾನುವಾರ ಏರ್ಪಡಿಸಿದ್ದ ಪದಗ್ರಹಣ ಕಾರ್ಯಕ್ರಮದಲ್ಲಿ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಕೆ.ಸೇಸಪ್ಪ ಕೋಟ್ಯಾನ್ ದಂಪತಿಯನ್ನು ಸನ್ಮಾನಿಸಿದರು. ಕ್ಲಬ್ಬಿನ ಅಧ್ಯಕ್ಷ ಉಮೇಶ ಆಚಾರ್ಯ, ಮಾಜಿ ಗವರ್ನರ್ ಎಚ್.ಆರ್.ಹರೀಶ್, ವಸಂತ ಕುಮಾರ್ ಶೆಟ್ಟಿ, ಡಾ.ವಸಂತ ಬಾಳಿಗಾ, ಲಕ್ಷö್ಮಣ ಕುಲಾಲ್, ಶಿವಾನಂದ ಬಾಳಿಗಾ ಮತ್ತಿತರರು ಇದ್ದರು.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter