Published On: Thu, Aug 4th, 2022

ಕೀರ್ತಿನಗರದ ನಿವಾಸಿ ಅಲ್ಫೋನ್ಸ್( 68) ಆತ್ಮಹತ್ಯೆ

ಮೂಡುಬಿದಿರೆ: ಮಹಾವೀರ ಕಾಲೇಜು ಬಳಿಯ ಕೀರ್ತಿನಗರದ ನಿವಾಸಿ ಅಲ್ಫೋನ್ಸ್ ( 68) ಎಂಬವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಆ.04ರಂದು ಗುರುವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ.

ಅಲ್ಫೋನ್ಸ್ ಅವರು ಕಳೆದ ಕೆಲವು ಸಮಯಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರೆನ್ನಲಾಗಿದೆ. ಮನೆಯವರು ರಾತ್ರಿ ಮಲಗಿದ್ದ ಸಂದರ್ಭದಲ್ಲಿ ಬಾವಿಗೆ ಹಾರಿದ್ದು ಬೆಳಿಗ್ಗೆ ಹುಡುಕಾಡಿದಾಗ ಮೃತ ದೇಹ ಬಾವಿಯಲ್ಲಿ ಪತ್ತೆಯಾಗಿದೆ. ಮೂಡುಬಿದಿರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter