Published On: Thu, Aug 11th, 2022

ರಾಜ್ಯ ಮಟ್ಟದ ಈಜು ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಪಡೆದ ಶಾನ್

ಕೈಕಂಬ: ಸ್ಟೇಟ್ ಲೆವಲ್‌ನ ಈಜು ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಪಡೆದ ಶಾನ್ ಅವರು ಮಂಗಳೂರಿನ ಮಂಗಳ ಈಜು ಕೊಳದಲ್ಲಿ ಜೈಹಿಂದ್ ಸ್ಪೋಟ್ಸ್ ಕ್ಲಬ್ ನ ತರಬೇತುದಾರರಾದ ರಾಮಕೃಷ್ಣ ರಾವ್ ಮತ್ತು ರಾಜೇಶ್ ಅವರಿಂದ ತರಬೇತಿ ಪಡೆದು ರಾಜ್ಯ ಮಟ್ಟದ ಈಜು ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಪಡೆದಿದ್ದಾರೆ.

ಅವರು ಇವನು ದೇವಿಪ್ರಸಾದ್ ಹೋಟೇಲ್‌ನ ಮಾಲಕರಾದ ರವೀಂದ್ರ ಹಾಗೂ ಅನಿತಾ ದಂಪತಿಗಳ ಪುತ್ರ.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter