Published On: Thu, Sep 8th, 2022

ಪೊಳಲಿ ಶ್ರೀ ರಾಜರಾಜೇಶ್ವರೀ ಸನ್ನಿಧಿಯಲ್ಲಿ ತೆನೆ ಹಬ್ಬ ಆಚರಣೆ (ಕುರಲ್ ಪರ್ಬ)

ಪೊಳಲಿ: ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರೀ ದೇವಿ ಸನ್ನಿಧಿಯಲ್ಲಿ ಸೆ.08ರಂದು ಗುರುವಾರ ತೆನೆ ಹಬ್ಬ ಆಚರಣೆ ನಡೆಯಿತು. ಪೊಳಲಿ ದೇವಳದ ಅರ್ಚಕರು ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿದ ಬಳಿಕ ತೆನೆಗಳನ್ನು ಗುತ್ತಿನವರಿಗೆ ಆಡಳಿತ ಮಂಡಳಿಯವರಿಗೆ ಸಾವಿರ ಸೀಮೇಯ ಭಕ್ತಾಧಿಗಳಿಗೆ ಅರ್ಚಕರಿಗೆ, ತೆನೆಗಳನ್ನು ನೀಡಿದರು.

ಈ ಸಂದರ್ಭದಲ್ಲಿ ಕ್ಷೇತ್ರದ ತಂತ್ರಿಗಳಾದ ಸುಬ್ರಹ್ಮಣ್ಯ ತಂತ್ರಿ, ವೆಂಕಟೇಶ ತಂತ್ರಿ ಪೊಳಲಿ, ಕ್ಷೇತ್ರದ ಪ್ರಧಾನ ಅರ್ಚಕರಾದ ಮಾಧವ ಭಟ್, ಕೆ.ರಾಮ್ ಭಟ್, ನಾರಾಯಣ ಭಟ್, ಪರಮೇಶ್ವರಭಟ್, ವಿಷ್ಣುಮೂರ್ತಿ ನಟ್ಟೋಜ, ಮಾಧವ ಮಯ್ಯ,ದೇವಳದ ಆಡಳಿತ ಮೊಕ್ತೇಸರ ಡಾ. ಮಂಜಯ್ಯ ಶೆಟ್ಟಿ ಅಮ್ಮುಂಜೆ ಗುತ್ತು, ಅನುವಂಶಿಕ ಮೊಕ್ತೇಸರ ಚೇರ ಸೂರ್ಯನಾರಾಯಣ ರಾವ್, ಉದಯ ಆಳ್ವ ಉಳಿಪಾಡಿಗುತ್ತು, ಶಿವಪ್ರಸಾದ್ ಶೆಟ್ಟಿ ಅಮ್ಮುಂಜೆ ಗುತ್ತು, ಕ್ರಷ್ಣಕುಮಾರ್ ಪೂಂಜ, ಸಂಪತ್ ಕುಮಾರ್ ಶೆಟ್ಟಿ, ದೇವು ದಾಸ್ ಹೆಗ್ಡೆ, ವಿದ್ಯಾಚರಣ್ ಭಂಡಾರಿ, ಕಾರ್ಯನಿರ್ವಹಣಾಧಿಕಾರಿ ಪ್ರವೀಣ್ ಹಾಗೂ ಸಾವಿರ ಸೀಮೆಯ ಭಕ್ತಾದಿಗಳು ಉಪಸ್ಥಿತರಿದ್ದರು.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter