ಕೋವಿಡ್ನಿಂದ ಮೃತಪಟ್ಟವರ ಸಮಾಧಿಗಳ ಮೇಲೆ ಬಿಜೆಪಿ ಸರ್ಕಾರದಿಂದ ಭ್ರಷ್ಟೋತ್ಸವ – ಕಾಂಗ್ರೆಸ್ ಕಿಡಿ
ಬೆಂಗಳೂರು: ಕೋವಿಡ್ನಿಂದ (Covid) ಮೃತರಾದವರ ಸಮಾಧಿಗಳ ಮೇಲೆ ಬಿಜೆಪಿ (BJP) ಸರ್ಕಾರ ಭ್ರಷ್ಟೋತ್ಸವ ನಡೆಸಲು ಮುಂದಾಗಿದೆ ಎಂದು ಕಾಂಗ್ರೆಸ್ (Congress) ಟೀಕಿಸಿದೆ.

ಸರಣಿ ಟ್ವೀಟ್ ಮಾಡುವ ಮೂಲಕ ರಾಜ್ಯ ಬಿಜೆಪಿ ನೇತೃತ್ವದ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಿಡಿಕಾರಿದೆ.