Published On: Sat, Sep 17th, 2022

ನರೇಂದ್ರ ಮೋದಿಯವರ ಜನ್ಮದಿನದ ಪ್ರಯಕ್ತ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

ವಿಟ್ಲ : ಮಹಾಶಕ್ತಿ ಕೇಂದ್ರದ ವತಿಯಿಂದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಜನ್ಮದಿನದ ಪ್ರಯಕ್ತ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಮತ್ತು ಪೂಜೆ ನಡೆಸಲಾಯಿತು.

ಅರುಣ್ ವಿಟ್ಲ, ರಾಮದಾಸ ಶೆಣೈ, ಅಶೋಕ್ ಕುಮಾರ್ ಶೆಟ್ಟಿ, ಕರುಣಾಕರ ನಾಯ್ತೊಟ್ಟು, ನಾಗೇಶ ಬಸವನಗುಡಿ, ಶಿವಪ್ಪ ನಾಯ್ಕ, ಪ್ರಸಾದ್ ಬನ್ನಿಂತಾಯ, ಜಯರಾಮ ಬಲ್ಲಾಳ್, ಶಾಂತಾ ಭಟ್ ಮೊದಲಾದವರು ಉಪಸ್ಥಿತರಿದ್ದರು.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter