ಕಂಬಳ ಕ್ಷೇತ್ರದ ಸಾಧಕ ,ಯಜಮಾನ ಇರುವೈಲು ಪಾಣಿಲ ಬಾಡ ಪೂಜಾರಿ ನಿಧನ
ಮಂಗಳೂರು : ಕಂಬಳ ಕ್ಷೇತ್ರದ ಸಾಧಕ ಯಜಮಾನರಾದ ಇರುವೈಲು ಪಾಣಿಲ ಬಾಡ ಪೂಜಾರಿ ವಯೋಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ.
ಕಂಬಳ ಕ್ಷೇತ್ರದಲ್ಲಿ ಇವರ ಯಜಮಾನ ನೇತೃತ್ವದಲ್ಲಿ ಕೋಣಗಳು ವಿಶೇಷ ಸಾಧನೆ ಮಾಡಿದ್ದರು. ಇವರ ಯಜಾಮಾನಿಕೆಯಲ್ಲಿ ಕಂಬಳದ ಉಸೇನ್ ಬೋಲ್ಟ್ ಖ್ಯಾತಿ ಯ ಅಶ್ವಥ್ಪುರ ಶ್ರೀನಿವಾಸ ಗೌಡ ಕಂಬಳದಲ್ಲಿ ವಿಶ್ವದಾಖಲೆ ಮಾಡಿದ್ದರು… ಇವರ ಕೋಣಗಳು ಅನೇಕ ಪದಕಗಳನ್ನು ಹಾಗೂ ದಾಖಲೆಗಳನ್ನು ನಿರ್ಮಿಸಿದ್ದವು.