Published On: Tue, Oct 11th, 2022

ನಾರಾಯಣ ನಂದಳಿಕೆ ಇವರನ್ನು ಗೌರವಿಸಿದ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ

ಮುಂಬಯಿ : ಮಂಗಳೂರು ಇಲ್ಲಿ ನಮ್ಮ ಕುಡ್ಲ ಟಿವಿ ಚಾನೆಲ್‌ನ ಸ್ಟುಡಿಯೋದಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ವತಿಯಿಂದ ದಾಖಲಿಕರಣ ಗೊಳ್ಳುತ್ತಿರುವ “ಬರವುದ ಬಿರ್ಸೆ” ಕಾರ್ಯಕ್ರಮದ ಶೂಟಿಂಗ್ ಮಧ್ಯಾಂತರದಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ್ ಜಿ.ಕತ್ತಲ್‌ಸಾರ್ ಹಾಗೂ ಡಾ| ಆಕಾಶ್ ರಾಜ್ ಅವರು ಮುಂಬಯಿಯಲ್ಲಿನ ಹೆಸರಾಂತ ರಂಗಕರ್ಮಿ, ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ನಾಟಕಕಾರ ನಂದಳಿಕೆ ನಾರಾಯಣ ಶೆಟ್ಟಿ ಇವರನ್ನು ವಿಶೇಷವಾಗಿ ಗೌರವಿಸಿ ಸನ್ಮಾನಿಸಿದರು.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter