ವಿಟ್ಲ: ಬಂಟ್ವಾಳ ತಾಲೂಕು ಗೌಡರ ಯಾನೆ ಒಕ್ಕಲಿಗರ ಸಂಘ ಮಹಿಳಾ ಘಟಕ ಶಾಂತಿನಗರ ವಿಟ್ಲ ಇದರ ೨೦೨೨-೨೩ ನೇ ಸಾಲಿನ ನೂತನ ಅಧ್ಯಕ್ಷರಾಗಿ ಜಲಜಾಕ್ಷಿ ಬಾಲಕೃಷ್ಣ ಗೌಡ ಪೊನ್ನೆತ್ತಡಿ, ಕಾರ್ಯದರ್ಶಿ ಜಯಲಕ್ಷಿö್ಮ ಮಹೇಶ್ ಅಳಿಕೆ, ಜತೆಕಾರ್ಯದರ್ಶಿ ಪ್ರೇಮಲತಾ ರಾಮಣ್ಣ ಗೌಡ ಗಡದಕೋಡಿ ಹಾಗೂ ೧೧ ಜನ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಆಯ್ಕೆ ಮಾಡಲಾಯಿತು.

By suddi9

Leave a Reply

Your email address will not be published. Required fields are marked *