Published On: Mon, Oct 17th, 2022

ವಿಶ್ವ ತುಳು ಲಿಪಿ ದಿನದ ಅಂಗವಾಗಿ ತುಳು ದಿಬ್ಬಣ ಕಾರ್ಯಕ್ರಮ

ಸುರತ್ಕಲ್: ವಿಶ್ವ ತುಳು ಲಿಪಿ ದಿನದ ಅಂಗವಾಗಿ ನಗರದ ಸುರತ್ಕಲ್ ನ ಗೋವಿಂದದಾಸ್ ಕಾಲೇಜು ಮುಂಭಾಗದಲ್ಲಿ ‘ತುಳು ದಿಬ್ಬಣ’ ಕಾರ್ಯಕ್ರಮ ನಡೆಯಿತು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ದಯಾನಂದ ಕತ್ತಲ್ ಸಾರ್ ಅವರು ಮಾತನಾಡಿ, ಇಂದು ನಾವು ಮಲಯಾಳಂಗೆ ತುಳುಲಿಪಿಯನ್ನು ಮಾರುವ ಕಾಲ ಬಂದಿದೆ. ಆದರೆ, ಮಲಯಾಳಂಗೆ ಲಿಪಿಯನ್ನು ನೀಡಿರುವ ಭಾಷೆ ತುಳು ಎಂದು ಹೇಳಲು ನಮಗೆ ಹೆಮ್ಮೆಯಾಗುತ್ತದೆ ಎಂದು ಹೇಳಿದರು.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter