Published On: Tue, Oct 18th, 2022

ಬಂಟ್ವಾಳ: ಟೋಲ್ ಗೇಟ್ ವಿರುದ್ಧ ಹೋರಾಟ, ಹತ್ತಿಕ್ಕಬೇಡಿ: ಮಾಜಿ ಸಚಿವ ರೈ ಎಚ್ಚರಿಕೆ

ಬಂಟ್ವಾಳ: ಸುರತ್ಕಲ್ ಟೋಲ್ ಗೇಟ್ ವಿರುದ್ಧ ಹೋರಾಟಕ್ಕೆ ಮುಂದಾಗಿರುವ ಮಂಗಳೂರು ಪಾಲಿಕೆ ಸದಸ್ಯೆ ಪ್ರತಿಭಾ ಕುಳಾಯಿ ಮತ್ತಿತರರ ಮನೆಗೆ ತಡರಾತ್ರಿ ಪೊಲೀಸರು ತೆರಳಿ ನೋಟೀಸು ನೆಪದಲ್ಲಿ ಕಿರುಕುಳ ನೀಡುವ ಕ್ರಮ ಸರಿಯಲ್ಲ. ಹೋರಾಟಗಾರರ ಧ್ವನಿ ಅಡಗಿಸುವ ಕೆಲಸ ಮಾಡುವ ಬದಲಾಗಿ ಇದಕ್ಕೆ ತಾರ್ಕಿಕ್ ಅಂತ್ಯ ಹಾಡುವ ಅಗತ್ಯವಿದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜನಸಾಮಾನ್ಯರಿಗಾಗಿ ಪ್ರತಿಭಟನೆ ನಡೆಸುವವರ ವಿರುದ್ಧ ದಬ್ಬಾಳಿಕೆ ಮಾಡುವ ಪೊಲೀಸರ ಕ್ರಮ ಖಂಡನೀಯ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter