Published On: Tue, Oct 25th, 2022

ಸುರತ್ಕಲ್ : ಕುಣಿತ ಭಜನಾ ಸ್ಪರ್ಧೆಯಲ್ಲಿ ಮೂಡುಶೆಡ್ಡೆ ಪ್ರಥಮ, ಉಳಾಯಿಬೆಟ್ಟು ದ್ವಿತೀಯ

ಕೈಕಂಬ : ಬಿಜೆಪಿ ಯುವ ಮೋರ್ಚಾ ಮಂಗಳೂರು ನಗರ ಉತ್ತರ ಮಂಡಲ ವತಿಯಿಂದ ಶಾಸಕ ಡಾ. ಭರತ್ ಶೆಟ್ಟಿ ಮತ್ತು ಯುವ ಮೋರ್ಚಾದ ಅಧ್ಯಕ್ಷ ಭರತ್‌ರಾಜ್ ಕೃಷ್ಣಾಪುರ ಅವರ ನೇತೃತ್ವದಲ್ಲಿ ಸುರತ್ಕಲ್ ಜಂಕ್ಷನ್‌ನಲ್ಲಿ ಅ.೨೩ರಂದು ಭಾನುವಾರ ನಡೆದ “ದೀಪಾವಳಿ ಸಂಭ್ರಮ-೨೦೨೨” ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಕುಣಿತ ಭಜನಾ ಸ್ಪರ್ಧೆಯಲ್ಲಿ ಮೂಡುಶೆಡ್ಡೆಯ ಶ್ರೀ ದೇವಿ ಭಜನಾ ಮಂದಿರ ಪ್ರಥಮ ಸ್ಥಾನ ಗಳಿಸಿದರೆ, ಉಳಾಯಿಬೆಟ್ಟು ಸಾಲೆ ಶ್ರೀ ವಿಶ್ವನಾಥ ಮಹಾಗಣಪತಿ ಭಜನಾ ಸೇವಾ ಸಮಿತಿ ದ್ವಿತೀಯ ಸ್ಥಾನ ಗಳಿಸಿತು.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter