Published On: Wed, Oct 26th, 2022

ಜಿಲ್ಲೆಯ ಪ್ರತಿಷ್ಠಿತ ಬಿಲ್ಲವ ಮಹಾ ಮಂಡಲದ ವಕ್ತಾರರಾಗಿ ಬೇಬಿ ಕುಂದರ್ ನೇಮಕ

ಬಂಟ್ವಾಳ: ಜಿಲ್ಲೆಯ ಪ್ರತಿಷ್ಠಿತ ಬಿಲ್ಲವ ಮಹಾ ಮಂಡಲ ಇದರ ವಕ್ತಾರರಾಗಿ ಕಾಂಗ್ರೆಸ್ ಮುಖಂಡ ಬೇಬಿ ಕುಂದರ್ ಇವರು ನೇಮಕಗೊಂಡಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಇವರು ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ಅಮೆಚೂರು ಕಬಡ್ಡಿ ಎಸೋಸಿಯೇಶನ್ ಅಧ್ಯಕ್ಷರಾಗಿ, ವಿಜಯಾ ಬ್ಯಾಂಕ್ ನಿವೃತ್ತ ಶಾಖಾಧಿಕಾರಿಯಾಗಿ, ಬಂಟ್ವಾಳ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿ ಕಾರ್ಯ ನಿರ್ವಹಣಾಧಿಕಾರಿಯಾಗಿ ಗುರುತಿಸಿಕೊಂಡಿದ್ದಾರೆ.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter