Published On: Thu, Jan 12th, 2023

ಕುಪ್ಪೆಪದವು ಶ್ರೀ ದುರ್ಗೆಶ್ವರೀ ದೇವಸ್ಥಾನದ ಭಕ್ತಾದಿಗಳಿಂದ ಶ್ರಮದಾನ

ಕೈಕಂಬ:ಮಂಗಳೂರು ತಾಲೂಕಿನ ಕಿಲೆಂಜಾರು ಗ್ರಾಮದ ಕುಪ್ಪೆಪದವು ಶ್ರೀದುರ್ಗೇಶ್ವರೀ ದೇವಿ ದೇವಸ್ಥಾನದಲ್ಲಿ ಫೆಬ್ರವರಿ 7 ರಿಂದ ಮೊದಲ್ಗೊಂಡು ಫೆಬ್ರವರಿ 12 ರಂದು ನಡೆಯುವ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮ ಬ್ರಹ್ಮಕಲಶೋತ್ಸವದ ಪ್ರಯುಕ್ತ ಶ್ರೀ ದುರ್ಗೆಶ್ವರೀ ದೇವಸ್ಥಾನದ ಭಕ್ತಾದಿಗಳಿಂದ ಜ,12ರಂದು ಬುಧವಾರ ಶ್ರಮದಾನ ನಡೆಯಿತು.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter