ಕಲಾಕಾಣಿಕೆ ಕಾಮಿಡಿ ಎಕ್ಸ್ ಪ್ರೆಸ್ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ
ವಿಟ್ಲ :ಶ್ರೀ ಪಂಚಲಿಂಗೇಶ್ವರ ದೇವರ ಕಾಲಾವಧಿ ಜಾತ್ರೆಯ ಸಂದರ್ಭ ದಿನಾಂಕ 17.01.2023 ರಂದು ಸಂಜೆ ಸಮರ್ಪಣ್ ವಿಟ್ಲ ಅರ್ಪಿಸುವ ಕಲಾಕಾಣಿಕೆ ಕಾಮಿಡಿ ಎಕ್ಸ್ ಪ್ರೆಸ್ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಈ ದಿನ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಬಿಡುಗಡೆಗೊಳಿಸಲಾಯಿತು .

ಈ ಸಂದರ್ಭ ಸಮರ್ಪಣ್ ವಿಟ್ಲದ ಗೌರವಾಧ್ಯಕ್ಷ ಕೃಷ್ಣಯ್ಯ ಕೆ ವಿಟ್ಲ ಅರಮನೆ ,ಅಧ್ಯಕ್ಷರಾದ ಯಶವಂತ್ N , ಉಪಾಧ್ಯಕ್ಷರಾದ ಸೂರಜ್ ಕೋಟ್ಯಾನ್, ಕೋಶಾಧಿಕಾರಿ ನಿಖಿಲ್ ಸಾಲ್ಯಾನ್, ಸಂಚಾಲಕ ಸಂಚಾಲಕರಾದ ಹರೀಶ್ ಕೆ ವಿಟ್ಲ. ಸಂಘಟನಾ ಕಾರ್ಯದರ್ಶಿ ರವಿಶಂಕರ್, ರಕ್ಷಿತ್ , ಪ್ರಮುಖರಾದ ತುಳಸಿದಾಸ್ ಶೆಣೈ, ರಮಾನಾಥ್ ವಿಟ್ಲ, ಜಯರಾಮ್ ಬಳ್ಳಾಲ್, ಅಭಿಷೇಕ್ ಮುಂತಾದವರು ಉಪಸ್ಥಿತರಿದ್ದರು.
