ಕೈಕಂಬ:ಕುಪ್ಪೆಪದವು ಶ್ರೀ ದುರ್ಗೇಶ್ವರೀ ದೇವಿ ದೇವಸ್ಥಾನದಲ್ಲಿ ಫೆಬ್ರವರಿ 9 ರಂದು ನಡೆಯುವ ಪುನಃ ಪ್ರತಿಷ್ಠೆ ಮತ್ತು 12 ರಂದು ನಡೆಯುವ ಬ್ರಹ್ಮಕಲಶೋತ್ಸವದ ಪೂರ್ವ ತಯಾರಿ ಭರದಿಂದ ನಡೆಯುತ್ತಿದ್ದು, ಇದರ ಅಂಗವಾಗಿ ಕಿಲೆಂಜಾರು, ಕುಲವೂರು ಮತ್ತು ಮುತ್ತೂರು ಗ್ರಾಮಗಳ ಮಹಿಳಾ ಭಕ್ತಾದಿಗಳು ಮತ್ತು ಸಂಘ ಸಂಸ್ಥೆಗಳ ಸದಸ್ಯರಿಂದ ಕರಸೇವೆ ಶುಕ್ರವಾರ ರಾತ್ರಿ ನಡೆಯಿತು.

By suddi9

Leave a Reply

Your email address will not be published. Required fields are marked *