ಬಂಟ್ವಾಳ: ಮೂಡೂರು-ಪಡೂರು ಕಂಬಳ ಫಲಿತಾಂಶ
ಬಂಟ್ವಾಳ:ಇಲ್ಲಿನ ನಾವೂರು ಗ್ರಾಮದ ಕೂಡಿಬೈಲು ಗದ್ದೆಯಲ್ಲಿ ಭಾನುವಾರ ಸಮಾಪನಗೊಂಡ ಮೂಡೂರು-ಪಡೂರು ಜೋಡುಕರೆ ಬಯಲು ಕಂಬಳದಲ್ಲಿ ಒಟ್ಟು 189 ಜೊತೆ ಓಟದ ಕೋಣಗಳು ಭಾಗವಹಿಸಿದ್ದವು.

ಕನೆಹಲಗೆ: 4 ಜೊತೆ
ಅಡ್ಡಹಲಗೆ: 7 ಜೊತೆ
ಹಗ್ಗ ಹಿರಿಯ: 21 ಜೊತೆ
ನೇಗಿಲು ಹಿರಿಯ: 27 ಜೊತೆ
ಹಗ್ಗ ಕಿರಿಯ: 25 ಜೊತೆ
ನೇಗಿಲು ಕಿರಿಯ: 105 ಜೊತೆ ಭಾಗವಹಿಸಿದ್ದವು.
ಫಲಿತಾಂಶ:
ಕನೆಹಲಗೆ:
( ನೀರು ನೋಡಿ ಬಹುಮಾನ )
ಪ್ರಥಮ: ಬೇಲಾಡಿ ಬಾವ ಅಶೋಕ್ ಶೆಟ್ಟಿ
ಹಲಗೆ ಮುಟ್ಟಿದವರು: ತೆಕ್ಕಟ್ಟೆ ಸುಧೀರ್ ದೇವಾಡಿಗ
ದ್ವಿತೀಯ: ಅಲ್ಲಿಪಾದೆ ಕೆಳಗಿನಮನೆ ವಿನ್ಸೆಂಟ್ ಪಿಂಟೋ
ಹಲಗೆ ಮುಟ್ಟಿದವರು: ಬೈಂದೂರು ಮಹೇಶ್ ಪೂಜಾರಿ
ಅಡ್ಡ ಹಲಗೆ:
ಪ್ರಥಮ: ಅಲ್ಲಿಪಾದೆ ಕೆಳಗಿನಮನೆ ವಿನ್ಸೆಂಟ್ ಪಿಂಟೋ
ಹಲಗೆ ಮುಟ್ಟಿದವರು: ಸಾವ್ಯ ಗಂಗಯ್ಯ ಪೂಜಾರಿ
ದ್ವಿತೀಯ: ಮನೆಲ್ ಪುರಲ್ದಪ್ಪೆ ಮಣ್ಣ್ ದ ಜೋಕುಲ್ ಜವನೆರ್
ಹಲಗೆ ಮುಟ್ಟಿದವರು: ಬೈಂದೂರು ಹೊಸಕೋಟೆ ಮಹೇಶ್ ಪೂಜಾರಿ
ಹಗ್ಗ ಹಿರಿಯ:
ಪ್ರಥಮ: ನಂದಳಿಕೆ ಶ್ರೀಕಾಂತ್ ಭಟ್ ‘ಬಿ’
ಓಡಿಸಿದವರು: ಬಂಬ್ರಾಣ ಬೈಲು ವಂದಿತ್ ಶೆಟ್ಟಿ
ದ್ವಿತೀಯ: ಕೊಳಚ್ಚೂರು ಕೊಂಡೊಟ್ಟು ಸುಕುಮಾರ್ ಶೆಟ್ಟಿ ‘ಬಿ’
ಓಡಿಸಿದವರು: ಬಜಗೋಳಿ ಜೋಗಿಬೆಟ್ಟು ನಿಶಾಂತ್ ಶೆಟ್ಟಿ
ಹಗ್ಗ ಕಿರಿಯ:
ಪ್ರಥಮ: ಕಾವಳಕಟ್ಟೆ ಕರಂಬಾರು ಬೆಟ್ಟು ಹರೀಶ್ ದಾಸ್
ಓಡಿಸಿದವರು: ಬೈಂದೂರು ವಿಶ್ವನಾಥ ದೇವಾಡಿಗ
ದ್ವಿತೀಯ: ಮಾಣಿ ಸಾಗು ಮನೆ ಸಂಜೀವ ಶೆಟ್ಟಿ
ಓಡಿಸಿದವರು: ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ
ನೇಗಿಲು ಹಿರಿಯ:
ಪ್ರಥಮ: ಬೋಳದಗುತ್ತು ಸತೀಶ್ ಶೆಟ್ಟಿ ‘ಬಿ’
ಓಡಿಸಿದವರು: ಕೊಳಕೆ ಇರ್ವತ್ತೂರು ಆನಂದ್
ದ್ವಿತೀಯ: ನಾವೂರು ನೆಕ್ಕಿಲಾರು ಲಿಂಗಪ್ಪ ಪೂಜಾರಿ ‘ಎ’
ಓಡಿಸಿದವರು: ಬೈಂದೂರು ವಿವೇಕ್ ಪೂಜಾರಿ
ನೇಗಿಲು ಕಿರಿಯ:
ಪ್ರಥಮ: ಅಲ್ಲಿಪಾದೆ ದೇವಸ್ಯ ಪಡೂರು ವಿಜಯ್ ವಿ.ಕೋಟ್ಯಾನ್
ಓಡಿಸಿದವರು: ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ
ದ್ವಿತೀಯ: ಮಾಂಗಾಜೆ ಸತ್ಯಶ್ರೀ ನಿಲಯ ಬಾಬು ಲಿಖಿತ್ ಕುಮಾರ್ ‘ಎ’