Published On: Wed, May 31st, 2023

ಕುಪ್ಪೆಪದವು: ಅರೋಗ್ಯ ಸಹಾಯಕ ಚಂದ್ರಶೇಖರ ಪೂಜಾರಿ ನಿವೃತ್ತಿ

ಕೈಕಂಬ: ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಳೆದ 26 ವರ್ಷಗಳಿಂದ ಎರಡನೇ ದರ್ಜೆ ಆರೋಗ್ಯ ಸಹಾಯಕರಾಗಿ ಸೇವೆ ಸಲ್ಲಿಸಿದ ಬಡಗ ಬೆಳ್ಳೂರು ಗ್ರಾಮದ ಸೂರ್ಲ ಚಂದ್ರಶೇಖರ ಪೂಜಾರಿ ಯವರು ಮೇ 31 ರ ಬುಧವಾರ ಸೇವೆಯಿಂದ ನಿವೃತ್ತರಾದರು.

ಅವರು ರಾಯಚೂರಿನಲ್ಲಿ 1989ರಲ್ಲಿ ಸೇವೆಯನ್ನು ಪ್ರಾರಂಭಿಸಿದ್ದ ಚಂದ್ರಶೇಖರ ಪೂಜಾರಿಯವರು ಕಳೆದ 26 ವರ್ಷಗಳಿಂದ ಕುಪ್ಪೆಪದವು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಉತ್ತಮ ಆರೋಗ್ಯ ಸಹಾಯಕ ಎಂದು ಗುರುತಿಸಿಕೊಂಡಿದ್ದರು. ಇವರನ್ನು ಕುಪ್ಪೆಪದವು ಗ್ರಾಮದ ನಾಗರಿಕರು ಅಭಿನಂದಿಸಿ ಬೀಳ್ಕೊಟ್ಟರು.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter