ಬಂಟ್ವಾಳ: ವಿಶ್ವಪರಿಸರ ದಿನಾಚರಣೆಯ ಅಂಗವಾಗಿ ಶ್ರೀ ವೆಂಕಟರಮಣ ಸ್ವಾಮಿ ಕಾಲೇಜಿನ ರಾಷ್ಟ್ರೀಯ ಸೇವಾಯೋಜನೆ ಘಟಕ ಹಾಗೂ ಕುಕ್ಕಿಪಾಡಿ ಗ್ರಾಮಪಂಚಾಯತ್ ಆಶ್ರಯದಲ್ಲಿ ಗಿಡಗಳನ್ನು ನೆಡುವುದರ ಮೂಲಕ ವನಮಹೋತ್ಸವವನ್ನು ಆಚರಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಗ್ರಾಮಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸುಜಾತ ಆರ್ ಪೂಜಾರಿ, ಎನ್.ಎಸ್.ಎಸ್.ಕಾರ್ಯಕ್ರಮಾಧಿಕಾರಿ ಡಾ.ಕಾಶೀನಾಥ ಶಾಸ್ತ್ರೀ ಹೆಚ್.ವಿ. ಗ್ರಾಮಪಂಚಾಯತ್ ಪಿ.ಡಿ.ಒ. ಶ್ರೀಮತಿ ತುಳಸಿ, ಗ್ರಾಮಪಂಚಾಯತ್ ಸದಸ್ಯರಾದ ಶೇಖರ ಪೂಜಾರಿ, ಸಹಶಿಬಿರಾಧಿಕಾರಿಗಳಾದ ಶ್ರೀ ಲಕ್ಷ್ಮಣ್, ಶ್ರೀಮತಿ ಬಬಿತಾ, ಕು.ಶ್ರೀದೇವಿ ಹಾಗೂ ಕಾಲೇಜಿನ ಎನ್.ಎಸ್.ಎಸ್. ಸ್ವಯಂಸೇವಕರು ಪಾಲ್ಗೊಂಡಿದ್ದರು.

By suddi9

Leave a Reply

Your email address will not be published. Required fields are marked *