Published On: Fri, Jul 21st, 2023

ವಿಧಾನಸೌಧದಲ್ಲಿ ಕಲಾಪ ವೀಕ್ಷಿಸಿದ ಬಂಟ್ವಾಳದ ನಾಶ೯ ಮೈದಾನದ ವಿದ್ಯಾರ್ಥಿಗಳು

ಬಂಟ್ವಾಳ: ನಾರ್ಶಸರ್ಕಾರಿ ಪದವಿ ಪೂರ್ವ ಕಾಲೇಜು ನಾಶ೯ ಮೈದಾನ, ಅಧ್ಯಯನ ಪ್ರವಾಸದ ಹಿನ್ನಲೆಯಲ್ಲಿ ಪ್ರಾಂಶುಪಾಲೆ ರೀಟಾ ಡಿಸೋಜ ಅವರ ನೇತೃತ್ವದಲ್ಲಿ 45 ವಿದ್ಯಾರ್ಥಿಗಳು ಮತ್ತು  ಉಪನ್ಯಾಸಕರು ಕರ್ನಾಟಕ ವಿಧಾನಸಭೆಯಲ್ಲಿ ನಡೆಯುವ ಸದನದಲ್ಲಿ ಭಾಗವಹಿಸಿದ್ದರು .

ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾದ ಯು ಟಿ ಖಾದರ್ ಹಾಗೂ ಬಂಟ್ವಾಳ ಕ್ಷೇತ್ರದ ಶಾಸಕರಾದ ರಾಜೇಶ್ ನಾಯ್ಕ್ ಉಳಿಪಾಡಿ ಗುತ್ತು ಅವರುಗಳ  ಸಹಕಾರದಲ್ಲಿ  ಕಾಲೇಜಿನ ಅಧ್ಯಯನ ಪ್ರವಾಸವು ಯಶಸ್ವಿಯಾಗಿ ಸಂಪನ್ನಗೊಂಡಿತು. 

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter