Published On: Tue, Aug 1st, 2023

ಕೆಲಿಂಜ ಶಾಲೆಯಲ್ಲಿ ಗುರುವಂದನಾ ಕಾರ್ಯಕ್ರಮ

ಬಂಟ್ವಾಳ:ತಾಲೂಕಿನ ಕೆಲಿಂಜ ದ.ಕ.ಜಿ.ಪಂ.ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಳೆದ 27ವರ್ಷಗಳಿಂದ ಸೇವೆ ಸಲ್ಲಿಸಿ ವಯೋನಿವೃತ್ತರಾದ ಗಾಯತ್ರಿದೇವಿ ಹಾಗೂ ಕಳೆದ 12 ವರ್ಷಗಳಿಂದ ಸೇವೆ ಸಲ್ಲಿಸಿ ಸುರತ್ಕಲ್ ಶಾಲೆಗೆ ವರ್ಗಾವಣೆಯಾಗಿರುವ ಮಂಜುಳಾ ಅವರಿಗೆ ಗುರುವಂದನಾ ಕಾರ್ಯಕ್ರಮ ಹಾಗೂ ಬೀಳ್ಕೊಡುಗೆ ಕಾರ್ಯಕ್ರಮ ಕೆಲಿಂಜ ಶಾಲೆಯಲ್ಲಿ ನಡೆಯಿತು.

ಸ್ಥಳೀಯ ಗ್ರಾಮಪಂಚಾಯತ್ ಉಪಾಧ್ಯಕ್ಷೆ ಶೀಲಾನಿರ್ಮಲ್ ವೇಗಸ್ , ಗ್ರಾ.ಪಂ.ಸದಸ್ಯರಾದಜಯಪ್ರಸಾದ್,ಸಂದೀಪ್,ಉಮಾವತಿ, ಶಿಕ್ಷಣ ಇಲಾಖೆಯ ಸಂಯೋಜಕಿ ಪ್ರತಿಮಾ, ಸಿ.ಆರ್.ಪಿ.ಜ್ಯೋತಿ, ಬಿ.ಐ.ಆರ್.ಟಿ. ರವೀಂದ್ರ, ನಿವೃತ್ತ ಬಿ.ಆರ್.ಪಿ.ನಾರಾಯಣ ಗೌಡ, ಎಸ್.ಡಿ.ಎಂ.ಸಿ.ಅಧ್ಯಕ್ಷೆ ಜಯಂತಿ, ಪ್ರಾ.ಶಾ.ಶಿ.ಸಂಘದ ಜಿಲ್ಲಾಧ್ಯಕ್ಷ ಶಿವಪ್ರಸಾದ್ ಶೆಟ್ಟಿ, ಜಿಲ್ಲಾ ಉಪಾಧ್ಯಕ್ಷ ನವೀನ್, ಬಂಟ್ವಾಳ ತಾಲೂಕು ಶಾಲಾ ಶಿಕ್ಷಕರ ಸಂಘದ  ಪ್ರಧಾನ ಕಾರ್ಯದರ್ಶಿ ಯತೀಶ್, ಬಂಟ್ವಾಳ ತಾಲೂಕಿನ  ಎನ್.‌‌ಪಿ.ಎಸ್ ಸಂಘದ ಅಧ್ಯಕ್ಷ ಸಂತೋಷ್ ಕುಮಾರ್, ಬಂಟ್ವಾಳ ಪ್ರಾ.ಶಾ.ಶಿ.ಸಂಘದ ಸದಸ್ಯರಾದ ವಿಶ್ವನಾಥ ಗೌಡ, ಇಸ್ಮಾಯಿಲ್ ಕೆ. ಉಪಸ್ಥಿತರಿದ್ದರು.


ಪ್ರಭಾರ ಮುಖ್ಯ ಶಿಕ್ಷಕ ತಿಮ್ಮಪ್ಪ ನಾಯ್ಕ್ ಸ್ವಾಗತಿಸಿದರು, ಅತಿಥಿ ಶಿಕ್ಷಕಿ ನಳಿನಾಕ್ಷಿ, ವಂದಿಸಿದರು.ಶಿಕ್ಷಕಿ ಉಷಾಸುವರ್ಣ ಕಾರ್ಯಕ್ರಮ ನಿರೂಪಿಸಿದರು. 

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter