Published On: Sun, Aug 6th, 2023

ಮಂಗಳೂರು ಉದ್ಯಮಿ ಕಟ್ಟಡದಿಂದ ಹಾರಿ ಆತ್ಮಹತ್ಯೆ

ಕೈಕಂಬ: ಮಂಗಳೂರಿನ ಉದ್ಯಮಿಯೋರ್ವರು ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಿನ ಬೆಂದೂರ್‌ವೆಲ್ ಬಳಿ ಭಾನುವಾರ ಮುಂಜಾನೆ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ವಿಜಯವಾಹಿನಿ ಕನ್ಸ್‌ಟ್ರೆಕ್ಷನ್‌ ಉದ್ಯಮಿ ಮೋಹನ್ ಅಮೀನ್ (೫೮) ಎಂದು ಗುರುತಿಸಲಾಗಿದೆ. ಇವರು ಕಟ್ಟಡದ 8 ನೇ ಮಹಡಿಯಿಂದ ಇಂದು ಮುಂಜಾನೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು ಇವರು ಕಟ್ಟಡದ 8 ನೇ ಮಹಡಿಯಿಂದ ಇಂದು ಮುಂಜಾನೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು ಆತ್ಮಹತ್ಯೆಗೆ ಸ್ಪಷ್ಟ ಕಾರಣಗಳು ಪೋಲಿಸರ ತನಿಕೆಯಿಂದ ತಿಳಿದು ಬರಬೇಕಿದೆ..

ಕದ್ರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲು ಮಾಡಿ ತನಿಖೆ ಕೈಗೊಂಡಿದ್ದಾರೆ.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter