Published On: Mon, Aug 7th, 2023

ಬಿಲ್ಲವರ ಸೌಹಾರ್ದ ಕುಟುಂಬ ಮಿಲನ ೨೦೨೩ ‘ಕಾರ್ಯಕ್ರಮ

ಬಂಟ್ವಾಳ: ಬಿರುವೆರ್ ಸೇವಾ ಟ್ರಸ್ಟ್  ನರಿಕೊಂಬು ಬಂಟ್ವಾಳ ಇದರ ಆಶ್ರಯದಲ್ಲಿ ಭಾನುವಾರ ಬಿಲ್ಲವರ ಸೌಹಾರ್ದ  ಕುಟುಂಬ ಮಿಲನ  ೨೦೨೩ ‘ಕಾರ್ಯಕ್ರಮ ನರಿಕೊಂಬುವಿನಲ್ಲಿ ನಡೆಯಿತು.  

ಕಾರ್ಯಕ್ರಮವನ್ನು ಪುರೋಹಿತರಾದ  ಕೇಶವ ಶಾಂತಿ ಹಾಗೂ ವೆಂಕಟೇಶ್ ಶಾಂತಿ ಉದ್ಘಾಟಿಸಿದರು. ಈ ಸಂದರ್ಭ ಶಾಸಕ ರಾಜೇಶ್ ನಾಯ್ಕ್ , ಮಾಜಿ ಸಚಿವ ಬಿ. ರಮಾನಾಥ ರೈ, ಟ್ರಸ್ಟ್ ನ ಅಧ್ಯಕ್ಷ ಸೀತಾರಾಮ ಪೂಜಾರಿ  ಸಹಿತ ವಿವಿಧ ಬಿಲ್ಲವ ಸಂಘಟನೆಗಳ ಅಧ್ಯಕ್ಷರು,  ಉದ್ಯಮಿಗಳು, ಟ್ರಸ್ಟ್ ನ ಪದಾಧಿಕಾರಿಗಳು, ಸದಸ್ಯರು ಮತ್ತಿತರ ಗಣ್ಯರು ಪಾಲ್ಗೊಂಡಿದ್ದರು. ಕಾರ್ಯಕ್ರಮದಂಗವಾಗಿ ಕೆಸರು ಗದ್ದೆಯಲ್ಲಿ ವಿವಿಧ ಕ್ರೀಡಾಕೂಟಗಳು ನಡೆಯಿತು. 

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter