Published On: Wed, Aug 9th, 2023

ಏರಮಲೆ: ಶ್ರೀ ಕಾಡೆದಿ ಭದ್ರಕಾಳಿ ದೇವಸ್ಥಾನ ಆಡಳಿತ ಮಂಡಳಿ ಅಧ್ಯಕ್ಷರಾಗಿ ರಾಜಾ ಬಂಟ್ವಾಳ್ ಆಯ್ಕೆ

ಬಂಟ್ವಾಳ: ಇಲ್ಲಿನ ನರಿಕೊಂಬು ಗ್ರಾಮದ ಏರಮಲೆ ಶ್ರೀ ಕಾಡೆದಿ ಭದ್ರಕಾಳಿ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತ ರಾಜಾ ಬಂಟ್ವಾಳ್ ಸವರ್ಾನುಮತದಿಂದ ಆಯ್ಕೆಯಾಗಿದ್ದಾರೆ.

ದೇವಳದ ತಂತ್ರಿಯಾಗಿ ಕೇಶವ ಶಾಂತಿ ಮತ್ತು ಯಜಮಾನರಾಗಿ ಮೋನಪ್ಪ ಪೂಜಾರಿ ಹೊಸಮನೆ ಇವರು ಆಯ್ಕೆಗೊಂಡರು.

ಸಮಿತಿ ಕಾರ್ಯಧ್ಯಕ್ಷರಾಗಿ ಜಗನ್ನಾಥ ಬಂಗೇರ ನಿರ್ಮಲ್, ಕಾರ್ಯದರ್ಶಿಯಾಗಿ ಮನೋಜ್ ಕೇದಿಗೆ, ಸಹ ಕಾರ್ಯದರ್ಶಿಯಾಗಿ ಪ್ರೇಮನಾಥ ಶೆಟ್ಟಿ ಅಂತರ, ಕೋಶಾಧಿಕಾರಿಯಾಗಿ ಕಿಶೋರ್ ಕಲ್ಯಾಣ ಅಗ್ರಹಾರ, ವ್ಯವಸ್ಥಾಪಕರಾಗಿ ಸಂಜೀವ ಸಪಲ್ಯ ಕೇದಿಗೆ, ಚಂದ್ರಶೇಖರ ಕಲ್ಯಾಣ ಅಗ್ರಹಾರ, ರಾಜೇಶ್ ಹೊಸಮನೆ ಆಯ್ಕೆಯಾದರು. ಗೌರವಾಧ್ಯಕ್ಷರಾಗಿ ಬಿ.ರಘು ಸಪಲ್ಯ, ಕೇಶವ ಪಲ್ಲತಿಲ ಇವರನ್ನು ಆಯ್ಕೆಗೊಳಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter