Published On: Sun, Aug 27th, 2023

ಶ್ರೀ ರಾಮ ಗೆಳೆಯರ ಬಳಗದ ಅಧ್ಯಕ್ಷರಾಗಿ ಸದಾಶಿವ ಕೈಕಂಬ ಪುನರ್ ಆಯ್ಕೆ

ಬಂಟ್ವಾಳ : ಬಿ ಸಿ ರೋಡು ಕೈಕಂಬ ಶ್ರೀ ರಾಮ ಗೆಳೆಯರ ಬಳಗ ಇದರ 36 ನೇ ವರ್ಷದ ವಾರ್ಷಿಕ ಮಹಾಸಭೆಯು ಆ.27 ರಂದು ಭಾನುವಾರ ಶ್ರೀ ರಾಮ ಗೆಳೆಯರ ಬಳಗ ಕೈಕಂಬ ಸಂಘದ ಸಭಾ ಭವನದಲ್ಲಿ ಹರೀಶ್ ಪಣೆಕಲ ಪಡ್ಪು ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

2023.24 ನೇ ಸಾಲಿನ ನೂತನ ಅಧ್ಯಕ್ಷರಾಗಿ ಸದಾಶಿವ ಕೈಕಂಬ, ಪುನರ್‌ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ರಮೇಶ್ ಕೊಡಂಗೆ,ಗೌರವ ಅಧ್ಯಕ್ಷರಾಗಿ ಸುರೇಶ್ ಕುಮಾರ್, ಸಂಘದ ಸಲಹೆಗಾರರಾಗಿ ಹರೀಶ್ ಪಣೆಕಲಪಡ್ಪು, ಕಾರ್ಯದರ್ಶಿಯಾಗಿ ಅಕ್ಷಯ್ ಸಾಲಿಯಾನ್ ,ಜೊತೆ ಕಾರ್ಯದರ್ಶಿಯಾಗಿ ವಿಕೇಶ್ ಸುವರ್ಣ, ಲೆಕ್ಕಪರಿಶೋಧಕರಾಗಿ ತಾರಾನಾಥ್ ಕುಲಾಲ್, ಜಗದೀಶ್, ಸಂಘಟನಾ ಕಾರ್ಯದರ್ಶಿಯಾಗಿ ಶಶಿ ಪೂಜಾರಿ, ಸುರೇಶ್ ಪೂಜಾರಿ, ಸಂಘಟನಾ ಸದಸ್ಯರಾಗಿ ನಾಗೇಂದ್ರ ನಾಯಕ್.ಕಾರ್ಯಕಾರಿ ಸಮಿತಿಯಾಗಿ ಲೋಕೇಶ್ ಪರ್ಲಿಯ,
ಉಮೇಶ್ ಬಂಗೇರ ಕೊಡಂಗೆ, ಸುಬ್ರಹ್ಮಣ್ಯ ಮಿತ್ತ ಪರಾರಿ, ರಾಜೇಶ್ ಮೈರ, ಕರುಣಾಕರ ಶೆಟ್ಟಿ ,ವಸಂತ ಪೂಜಾರಿ, ಹೇಮಂತ್ ಬಂಟ್ವಾಳ, ವಿಶ್ವನಾಥ ಬಂಟ್ವಾಳ, ಶೈಲೇಶ್ ಕೈಕಂಬ, ನವೀನ್ ಕುಲಾಲ್, ಉಮೇಶ್ ಕಲ್ಲಡ್ಕ, ಸತ್ಯೇಂದ್ರ, ಯೋಗೀಶ್ ಕೈಕಂಬ,ಸಚಿನ್ ಇವರು ಆಯ್ಕೆಯಾಗಿ ಇತರ 14ಸದಸ್ಯರನ್ನು ಸಂಘಟನಾ ಸದಸ್ಯರಾಗಿ ಆಯ್ಕೆ ಮಾಡಲಾಯಿತು.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter