Published On: Tue, Sep 5th, 2023

ತುಂಬೆಯ ವಳವೂರುಗುತ್ತು ಹರಿನಾಥ ಭಂಡಾರಿ ನಿಧನ

ಬಂಟ್ವಾಳ: ಸಾಮಾಜಿಕ,ಧಾರ್ಮಿಕ ಮುಂದಾಳು, ಪ್ರಗತಿಪರ ಕೃಷಿಕರಾದ ತುಂಬೆಯ ವಳವೂರುಗುತ್ತು ಹರಿನಾಥ ಭಂಡಾರಿ(90) ಸೋಮವಾರ ನಿಧನರಾಗಿದ್ದಾರೆ.

ಅವರು ತುಂಬೆ ಶ್ರೀ ಶಾರದಾ ಮಹೋತ್ಸವ ಸಮಿತಿಯ ಸ್ಥಾಪಕಾಧ್ಯಕ್ಷರಾಗಿದ್ದರು. ತುಂಬೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಸೇರಿದಂತೆ ತಮ್ಮ ಗುತ್ತಿಗೆ ಸಂಬಂಧಪಟ್ಟ ದೈವಸ್ಥಾನ,ದೇವಸ್ಥಾನಗಳ ಧಾರ್ಮಿಕ ಕಾರ್ಯಗಳಲ್ಲಿ ಸಕ್ರೀಯರಾಗಿದ್ದರು.ಮೃತರು ಪತ್ನಿ,ಪುತ್ರಿ,ಅಳಿಯ,ಪುತ್ರ, ಸೊಸೆ,ನಾಲ್ಕು ಮಂದಿ ಮೊಮ್ಮಕ್ಕಳು ಹಾಗೂ ಬಂಧುಮಿತ್ರರನ್ನು ಅಗಲಿದ್ದಾರೆ.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter