Published On: Wed, Sep 27th, 2023

ಈಜು ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

ಬಂಟ್ವಾಳ: ಪುತ್ತೂರು ಡಾ. ಶಿವರಾಮ ಕಾರಂತ ಈಜುಕೊಳದಲ್ಲಿ ವಿದ್ಯಾಭಾರತಿ ಕರ್ನಾಟಕ ಆಯೋಜಿಸಿದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಈಜು ಸ್ಪರ್ಧೆಗಳಲ್ಲಿ ಅನರ್ಘ್ಯ 3 ಚಿನ್ನದ ಪದಕಗಳನ್ನು ಗೆದ್ದಿದ್ದಾರೆ.

೧೦೦ಮೀ. ಬ್ಯಾಕ್ ಸ್ಟ್ರೋಕ್,೨೦೦ಮೀ. ಬ್ಯಾಕ್ ಸ್ಟ್ರೋಕ್,೨೦೦ಮೀ. I.ಒ ಗಳಲ್ಲಿ ಕಲ್ಲಡ್ಕ ಶ್ರೀರಾಮ ಪ್ರೌಢಶಾಲೆಯ ೮ನೇ ತರಗತಿಯ ಅನರ್ಘ್ಯ ಎ. ಆರ್. ಪ್ರಥಮ ಸ್ಥಾನ ಪಡೆದು ಒಟ್ಟು ೩ ಚಿನ್ನದ ಪದಕಗಳನ್ನು ಪಡೆಯುವುದರೊಂದಿಗೆ ರಾಜ್ಯ ಮಟ್ಟದ ಸ್ಪರ್ಧೆಗೆ  ಆಯ್ಕೆಯಾಗಿದ್ದಾರೆ.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter