Published On: Sun, Oct 8th, 2023

ಬಂಟ್ವಾಳ ವಲಯ ಅರಣ್ಯಾಧಿಕಾರಿಯಾಗಿ ಪ್ರಪುಲ್ ರೈ ಅಧಿಕಾರ ಸ್ವೀಕಾರ

ಬಂಟ್ವಾಳ: ಬಂಟ್ವಾಳ ವಲಯ ಅರಣ್ಯಾಧಿಕಾರಿಯಾಗಿ ಪ್ರಪುಲ್ ರೈ ಅವರು ಅಧಿಕಾರ ಸ್ವೀಕರಿಸಿದ್ದಾರೆ.

ಶನಿವಾರ ಸಂತೆಯ ವಲಯ ಅರಣ್ಯಾಧಿಕಾರಿಯಾಗಿದ್ದ ಪ್ರಪುಲ್ ಅವರನ್ನು ಬಂಟ್ವಾಳ ವಲಯಕ್ಕೆ ನಿಯುಕ್ತಿಗೊಳಿಸಲು ಸರಕಾರ ಆದೇಶಿಸಿತ್ತು.
ಬಂಟ್ವಾಳ ವಲಯ ಅರಣ್ಯಾಧಿಕಾರಿಯಾಗಿದ್ದ ರಾಜೇಶ್ ಬಳಿಗಾರ್ ಅವರನ್ನು ಮಂಗಳೂರಿಗೆ ವರ್ಗಾಯಿಸಲಾಗಿದ್ದು,ತೆರವಾದ ಈ ಸ್ಥಾನಕ್ಕೆ  ಪ್ರಪುಲ್ ರೈ ಅವರನ್ನು ನಿಯೋಜಿಸಲಾಗಿದೆ. 

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter