ಶ್ರೀ ಭಯಂಕೇಶ್ವರ ಸದಾಶಿವ ದೇವಸ್ಥಾನದಲ್ಲಿ ಪ್ರಶ್ನಾ ಚಿಂತನೆ
ಬಂಟ್ವಾಳ: ಶ್ರೀ ಭಯಂಕೇಶ್ವರ ಸದಾಶಿವ ದೇವಸ್ಥಾನ ಪಾಣೆಮಂಗಳೂರಿನಲ್ಲಿ ಅ. 26 ರಂದು ಜ್ಯೋತಿಷ್ಯ ವಿದ್ಯಾನ್ ಬೇಳ ಪದ್ಮನಾಭ ಶರ್ಮ ಅವರಿಂದ ಪ್ರಶ್ನಾ ಚಿಂತನೆ ನಡೆಯಿತು.

ಕ್ಷೇತ್ರದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ರಘುನಾಥ ಸೋಮಯಾಜಿ, ದೈವಜ್ಞರಾದ ನಿಲೇಶ್ವರ ಪದ್ಮನಾಭ ತಂತ್ರಿ ಮತ್ತು ಪ್ರಮುಖರು ಉಪಸ್ಥಿತರಿದ್ದರು.
