ಕೈಕಂಬ: ಪೊಳಲಿ ರಾಮಕೃಷ್ಣ ತಪೋವನದಲ್ಲಿ ನಡೆಯುತ್ತಿರುವ ಹರಿಕಥಾ ಸಪ್ತಾಹದಲ್ಲಿ ನ.6 ಸೋಮವಾರದಂದು ಹರಿದಾಸ್ ಶ್ರೀ ಜಗದೀಶ್ ದಾಸ್ ಇವರಿಂದ “ಭಕ್ತ ಸುದಾಮ” ಎಂಬ ಕಥಾನಕದ ಹರಿಕಥೆ ನಡೆಯಿತು.



SUDDI9 MEDIA NETWORK
ಕೈಕಂಬ: ಪೊಳಲಿ ರಾಮಕೃಷ್ಣ ತಪೋವನದಲ್ಲಿ ನಡೆಯುತ್ತಿರುವ ಹರಿಕಥಾ ಸಪ್ತಾಹದಲ್ಲಿ ನ.6 ಸೋಮವಾರದಂದು ಹರಿದಾಸ್ ಶ್ರೀ ಜಗದೀಶ್ ದಾಸ್ ಇವರಿಂದ “ಭಕ್ತ ಸುದಾಮ” ಎಂಬ ಕಥಾನಕದ ಹರಿಕಥೆ ನಡೆಯಿತು.


