ಮೈರಾ ‘ಸತ್ಯ – ಧರ್ಮ’ ಜೋಡುಕರೆ ಕಂಬಳದ ಫಲಿತಾಂಶ
ಬಂಟ್ವಾಳ: ಜಿಲ್ಲಾ ಕಂಬಳ ಸಮಿತಿ ಅಡಿಯಲ್ಲಿ ನಡೆಯುವ 2023-24ರ ಸಾಲಿನ ಮೊದಲ ಕಂಬಳ ಕೂಟವು ಬಂಟ್ವಾಳ ತಾಲೂಕಿನ ಕಕ್ಯಪದವಿನಲ್ಲಿ ಭಾನುವಾರ ಮಧ್ಯರಾತ್ರಿ ಸಂಪನ್ನಗೊಂಡಿತು.

ಉಳಿಗ್ರಾಮದ ಮೈರಾದಲ್ಲಿ ಶನಿವಾರ ಮತ್ತು ಭಾನುವಾರ ನಡೆದ ಶ್ರೀ ರಾಮಾಂಜನೇಯ ಗೆಳೆಯರ ಬಳಗ ಆಶ್ರಯದ ‘ಸತ್ಯ – ಧರ್ಮ’ ಜೋಡುಕರೆ ಕಂಬಳ ಕೂಟದಲ್ಲಿ 189 ಜೊತೆ ಕೋಣಗಳು ಭಾಗವಹಿಸಿದ್ದು, ಫಲಿತಾಂಶ ಇಂತಿದೆ.
ಕನೆಹಲಗೆ
ಪ್ರಥಮ: ನೇರಳೆಕಟ್ಟೆ ಕೊಡ್ಲಾಡಿ ಅದ್ವಿನ್ ರವಿರಾಜ್ ಶೆಟ್ಟಿ, ಹಲಗೆ ಮೆಟ್ಟಿದವರು: ಬೈಂದೂರು ಭಾಸ್ಕರ ದೇವಾಡಿಗ
ದ್ವಿತೀಯ: ಬೇಲಾಡಿ ಬಾವ ಅಶೋಕ್ ಶೆಟ್ಟಿ, ಹಲಗೆ ಮೆಟ್ಟಿದವರು: ತೆಕ್ಕಟ್ಟೆ ಸುಧೀರ್ ದೇವಾಡಿಗ
ಅಡ್ಡ ಹಲಗೆ
ಪ್ರಥಮ: ಅಲ್ಲಿಪಾದೆ ಕೆಳಗಿನಮನೆ ವಿನ್ಸೆಂಟ್ ಪಿಂಟೋ, ಹಲಗೆ ಮೆಟ್ಟಿದವರು: ಸಾವ್ಯ ಗಂಗಯ್ಯ ಪೂಜಾರಿ ದ್ವಿತೀಯ: ನಾರಾವಿ ರಕ್ಷಿತ್ ಯುವರಾಜ್ ಜೈನ್, ಹಲಗೆ ಮೆಟ್ಟಿದವರು: ಭಟ್ಕಳ ಹರೀಶ್
ಹಗ್ಗ ಹಿರಿಯ
ಪ್ರಥಮ: ಕೊಳಕೆ ಇರ್ವತ್ತೂರು ಭಾಸ್ಕರ ಎಸ್ ಕೋಟ್ಯಾನ್ “ಬಿ”, ಓಡಿಸಿದವರು: ಕೊಳಕೆ ಇರ್ವತ್ತೂರು ಆನಂದ್
ದ್ವಿತೀಯ: ನಂದಳಿಕೆ ಶ್ರೀಕಾಂತ್ ಭಟ್ “ಸಿ”, ಓಡಿಸಿದವರು: ಬಂಬ್ರಾಣಬೈಲು ವಂದಿತ್ ಶೆಟ್ಟಿ
ಹಗ್ಗ ಕಿರಿಯ
ಪ್ರಥಮ: ಎಂಬತ್ತು ಬಡಗಬೆಟ್ಟು ಕಲ್ಲಪಾಪು ಶ್ರೀಕ ಸಂದೀಪ್ ಶೆಟ್ಟಿ “ಎ”, ಓಡಿಸಿದವರು: ಮಾಳ ಆದಿಶ್ ಪೂಜಾರಿ
ದ್ವಿತೀಯ: ಕಾರ್ಕಡ ಪುಟ್ಟು ಹೊಳ್ಳರಮನೆ ನಟರಾಜ ಹೊಳ್ಳ ಸಾಲಿಗ್ರಾಮ, ಓಡಿಸಿದವರು: ಪಣಪಿಲ ಪ್ರವೀಣ್ ಕೋಟ್ಯಾನ್
ನೇಗಿಲು ಹಿರಿಯ
ಪ್ರಥಮ: ಬೋಳದ ಗುತ್ತು ಸತೀಶ್ ಶೆಟ್ಟಿ “ಬಿ”, ಓಡಿಸಿದವರು: ಬೈಂದೂರು ವಿಶ್ವನಾಥ ದೇವಾಡಿಗ
ದ್ವಿತೀಯ: ಮಾಳ ಆನಂದ ನಿಲಯ ಶೇಖರ ಎ ಶೆಟ್ಟಿ, ಓಡಿಸಿದವರು: ಪಟ್ಟೆ ಗುರುಚರಣ್
ನೇಗಿಲು ಕಿರಿಯ
ಪ್ರಥಮ: ಪಣೋಳಿಬೈಲು ಭಂಡಾರದಮನೆ ಶಿವಾನಂದ ಕುಲಾಲ್, ಓಡಿಸಿದವರು: ಪಣಪಿಲ ಪ್ರವೀಣ್ ಕೋಟ್ಯಾನ್
ದ್ವಿತೀಯ: ನಲ್ಲೂರು ಬಜಗೋಳಿ ಶಿವಪ್ರಸಾದ್ ನಿಲಯ ದಿನೇಶ್ ಭಂಡಾರಿ, ಓಡಿಸಿದವರು: ಭಟ್ಕಳ ಶಂಕರ್