Published On: Wed, Nov 22nd, 2023

ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ 4ನೇ ಜಿಲ್ಲಾ ಸಮ್ಮೇಳನ-ಛಾಯಾಚಿತ್ರ ಪ್ರದರ್ಶನ ಉದ್ಘಾಟನೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 4ನೇ ಜಿಲ್ಲಾ ಸಮ್ಮೇಳನ ನ.21ರಂದು ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಿತು.

ಸಮ್ಮೇಳನದ ಅಂಗವಾಗಿ ಏರ್ಡಿಸಿದ ಛಾಯಾಚಿತ್ರ ಪ್ರದರ್ಶನವನ್ನು ವಿಧಾನ ಪರಿಷತ್ ಸದಸ್ಯ ಕೆ. ಹರೀಶ್ ಕುಮಾರ್ ಉದ್ಘಾಟಿಸಿದರು.

ದಕ್ಷಿಣ ಕನ್ನಡ ಲೋಕ ಸಭಾ ಕ್ಷೇತ್ರದ ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ವೇದವ್ಯಾಸ ಕಾಮತ್,  ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಮತ್ತಿತರರು ಉಪಸ್ಥಿತರಿದ್ದರು.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter