Published On: Thu, Nov 30th, 2023

ಏಮಾಜೆಯಲ್ಲಿ 50 ಲಕ್ಷ ರೂ. ವೆಚ್ಚದಲ್ಲಿ‌ ನಿರ್ಮಾಣಗೊಂಡ ಕಾಂಕ್ರೆಟ್‌ ರಸ್ತೆ ಲೋಕಾರ್ಪಣೆ

ಬಂಟ್ವಾಳ: ನೆಟ್ಲಮುಡ್ನೂರು ಗ್ರಾಮದ ಏಮಾಜೆಯಲ್ಲಿ  50 ಲಕ್ಷ ರೂ.ಅನುದಾನದಲ್ಲಿ ನಿರ್ಮಾಣಗೊಂಡ ಕಾಂಕ್ರೀಟ್ ರಸ್ತೆಯನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಬುಧವಾರ ಉದ್ಘಾಟಿಸಿ ಲೋಕಾರ್ಪಣೆಗೊಳಿಸಿದರು.

ಈ ಸಂದರ್ಭದಲ್ಲಿ ನೆಟ್ಲಮುಡ್ನೂರು ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷೆ ಶಕೀಲಾ ಕೆ.ಪೂಜಾರಿ,  ಗ್ರಾಮ ಪಂಚಾಯತ್ ಸದಸ್ಯರು ಹಾಗೂ ನೆಟ್ಲಮುಡ್ನೂರು ಶಕ್ತಿಕೇಂದ್ರದ ಅಧ್ಯಕ್ಷರಾದ  ಅಶೋಕ್ ರೈ , ಗ್ರಾಮ ಪಂಚಾಯತ್ ಸದಸ್ಯರುಗಳದ ಧನಂಜಯ ಗೌಡ, ಸುಜಾತಾ ಸಿ, ಜಗದೀಶ್ ಪೂಜಾರಿ,ಲತೀಫ್ ನೇರಳಕಟ್ಟೆ , ನೇರಳಕಟ್ಟೆ ಸಿ. ಎ. ಬ್ಯಾಂಕಿನ ಉಪಾಧ್ಯಕ್ಷ ರಾದ  ಡಿ. ತನಿಯಪ್ಪ ಗೌಡ, ಈಶ್ವರ ಭಟ್, ನಾರಾಯಣ ಗೌಡ, ಸೋಮಶೇಖರ ಗೌಡ, ಲೋಕನಾಥ . ದಾಸ್  ವೆಂಕಟೇಶ್, ಅನಿತಾ, ಚೇತನ್ ಶೆಟ್ಟಿ, ನಿತಿನ್, ಮೋಹಣ  ಗೌಡ, ದೇವದಾಸ್ ಶೆಟ್ಟಿ  ಚಿದಾನಂದ ಶೆಟ್ಟಿ , ಗಿರೀಶ್ ಗೌಡ ಬೆರ್ಕೊಡಿ ಮೊದಲಾದವರು ಉಪಸ್ಥಿತರಿದ್ದರು.

 

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter