Published On: Tue, Jan 23rd, 2024

ಅಮುಂಜೆ ಶ್ರೀ ಸೋಮನಾಥೇಶ್ವರ ದೇವಸ್ಥಾನ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಆಗಮನ

ಕೈಕಂಬ: ಅಮ್ಮುಂಜೆ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವದ ಜ.೨೨ರಂದು ಸೋಮವಾರ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ದೇವಸ್ಥಾನಕ್ಕೆ ಆಗಮಿಸಿ ಪ್ರಸಾದ ಸ್ವೀಕರಿಸಿದರು.

ಶ್ರೀ ಸೋಮನಾಥೇಶ್ವರ ದೇವಸ್ಥಾನ ಬ್ರಹ್ಮಕಳಶ ಸಮಿತಿ ಗೌರವಾಧ್ಯಕ್ಷ ಕೊಂಜಾಲುಗುತ್ತು ದಿವಾಕರ ಶೆಟ್ಟಿ ಶಾಸಕರಿಗೆ ಶಾಲು ಹೊದಿಸಿ ಗೌರವದಿಂದ ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಬ್ರಹ್ಮಕಳಶ ಸಮಿತಿ ಗೌರವಾಧ್ಯಕ್ಷ ಕೊಂಜಾಲುಗುತ್ತು ದಿವಾಕರ ಶೆಟ್ಟಿ, ಅಧ್ಯಕ್ಷೆ ಅಮ್ಮುಂಜೆಗುತ್ತು ಯಶೋಧ ಡಿ. ಶೆಟ್ಟಿ, ಅಮುಂಜೆಗುತ್ತು ರವೀಂದ್ರ ಶೆಟ್ಟಿ, ಸಂತೋಷ್‌ ಶೆಟ್ಟಿ ಅಮುಂಜೆಗುತ್ತು, ಪ್ರಧಾನ ಕಾರ್ಯದರ್ಶಿ ಸತ್ಯಪ್ರಸಾದ್ ಶೆಟ್ಟಿ ಅಮ್ಮುಂಜೆಗುತ್ತು, ಕಾರ್ಯಾಧ್ಯಕ್ಷ ಕೆ. ಕೃಷ್ಣಕುಮಾರ ಪೂಂಜ, ಕೋಶಾಧಿಕಾರಿ ಸುದೇಶ್ ಕುಮಾರ್ ರೈ ಬಾರಿಂಜೆ ಉಪಸ್ಥಿತರಿದ್ದರು.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter