ಕೈಕಂಬ: ಅಡ್ಡೂರು ಶ್ರೀ ಮುಖ್ಯಪ್ರಾಣ ದೇವಸ್ಥಾನದಲ್ಲಿ ಮೇ.7ರಂದು ಮಂಗಳವಾರ ಪ್ರತಿಷ್ಠಾ ವರ್ಧಂತಿ ಅಂಗವಾಗಿ ಗಣಹೋಮ, 25 ಕಲಶಾಭಿಷೇಕ, ಆಶ್ಲೇಷ ಬಲಿ ನಡೆಯಿತು.

ರಾತ್ರಿ ಜುಮಾದಿ ಬಂಟ ದೈವಗಳಿಗೆ ನೇಮೋತ್ಸವ ಜರುಗಲಿದೆ ಎಂದು ಅಡ್ಡೂರು ಶ್ರೀ ಮುಖ್ಯಪ್ರಾಣ ದೇವಸ್ಥಾನದ ಆಡಳಿತ ಮಂಡಳಿ ಪ್ರಕಟನೆಯಲ್ಲಿ ತಿಳಿಸಿದೆ.
SUDDI9 MEDIA NETWORK
ಕೈಕಂಬ: ಅಡ್ಡೂರು ಶ್ರೀ ಮುಖ್ಯಪ್ರಾಣ ದೇವಸ್ಥಾನದಲ್ಲಿ ಮೇ.7ರಂದು ಮಂಗಳವಾರ ಪ್ರತಿಷ್ಠಾ ವರ್ಧಂತಿ ಅಂಗವಾಗಿ ಗಣಹೋಮ, 25 ಕಲಶಾಭಿಷೇಕ, ಆಶ್ಲೇಷ ಬಲಿ ನಡೆಯಿತು.

ರಾತ್ರಿ ಜುಮಾದಿ ಬಂಟ ದೈವಗಳಿಗೆ ನೇಮೋತ್ಸವ ಜರುಗಲಿದೆ ಎಂದು ಅಡ್ಡೂರು ಶ್ರೀ ಮುಖ್ಯಪ್ರಾಣ ದೇವಸ್ಥಾನದ ಆಡಳಿತ ಮಂಡಳಿ ಪ್ರಕಟನೆಯಲ್ಲಿ ತಿಳಿಸಿದೆ.