Published On: Wed, Jul 10th, 2024

ಹಿಂದೂ ರುದ್ರ ಭೂಮಿ ಸ್ವಚ್ಛತಾ ಶ್ರಮದಾನ,ಅಪಾಯಕಾರಿ ಮರಗಳ ತೆರವು 

ಬಂಟ್ಚಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.) ವಿಟ್ಲ ಇದರ ಅಳಿಕೆ ವಲಯದ ಶೌರ್ಯ ವಿಪತ್ತು ನಿರ್ವಹಣಾ ಘಟಕದ ವತಿಯಿಂದ ಅಳಿಕೆ ಹಿಂದೂ ರುದ್ರ  ಭೂಮಿಯ ಸುತ್ತ ಮುತ್ತ ಬೆಳೆದಂತ ಕ ಗಿಡಗಂಟಿಯ ಸ್ವಚ್ಛತೆ ಮತ್ತು  ಅಪಾಯಕಾರಿ ಮರಗಳ ತೆರವು ಮಾಡಲಾಯಿತು.    

                

ಈ  ಶ್ರಮದಾನದಲ್ಲಿಅಳಿಕೆ ವಲಯ ಮೇಲ್ವಿಚಾರಕಿ ಮಾಲತಿ, ಶೌರ್ಯ ಘಟಕ ಸಂಯೋಜಕಿ ರೂಪಾ,ಘಟಕ ಪ್ರತಿನಿಧಿ ದೀಪಕ್, ಅಳಿಕೆ  ಹಿಂದೂ ರುದ್ರ ಭೂಮಿಯ ನಿರ್ಮಾಣ ಸಮಿತಿಯ ಅದ್ಯಕ್ಷ ರಾಜೇಂದ್ರ ರೈ ,ಅಳಿಕೆ ಪಂಚಾಯತ್  ಅದ್ಯಕ್ಷರು ಪದ್ಮನಾಭ, ಪಂಚಾಯತ್ ಅಭಿವೃದ್ಧಿಯ ಅದಿಕಾರಿ ದನಂಜಯ,ಧರ್ಮಸ್ಥಳ ಗ್ರಾಮಾಭಿವೃದ್ಧಿಯ ನಿಕಟ ಪೂವ೯ ಅಧ್ಯಕ್ಷ ಬಾಲಕೃಷ್ಣ  ಪೂಜಾರಿ, ಘಟಕದ ಸದಸ್ಯರುಗಳಾದ ಪುಟ್ಟಣ್ಣ,ರಾಜೇಂದ್ರ, ವಿನೋದ್,ಸರಸ್ವತಿ,ಅಮಿತ, ಪ್ರೇಮ,ಚಂದ್ರಶೇಖರ,ಗಣೇಶ್, ಈಶ್ವರ ಗೌಡ, ಕುಶಾಲಪ್ಪ,ರವೀಶ್,ಸುರೇಶ್ ಮೊದಲಾದವರು ಭಾಗವಹಿಸಿದ್ದರು. 

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter