Published On: Thu, Jul 11th, 2024

ಕುಸಿದ ಮನೆ ಸ್ಥಳಕ್ಕೆ ಶಾಸಕರ ಭೇಟಿ 

ಬಂಟ್ವಾಳ:ತಾಲೂಕಿನ ಸುರಿದ ಮಳೆಗೆ ಸಜೀಪಮುನ್ನೂರು ಗ್ರಾಮದ ನಂದಾವರ ಎಂಬಲ್ಲಿ ಕುಂಜ್ಞಣ್ಣ ದೇವಾಡಿಗರವರ ಮನೆ ಕುಸಿದಿದ್ದು, ಘಟನಾ ಸ್ಥಳಕ್ಕೆ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಅವರು ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಸ್ಥಳದಿಂದಲೇ ಕಂದಾಯ ಇಲಾಖಾಧಿಕಾರಿಗಳಿಗೆ ಕರೆ ಮಾಡಿದ ಶಾಸಕರು ಪರಿಹಾರ ಒದಗಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.ಸ್ಥಳೀಯ ಪ್ರಮುಖರು ಶಾಸಕರ ಭೇಟಿಯ ವೇಳೆ ಉಪಸ್ಥಿತರಿದ್ದರು. 

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter