Published On: Sun, Jul 21st, 2024

ನಗ್ರಿಗುತ್ತು ಕೃಷಿಕ ಚಂದ್ರಹಾಸ ರೈನಿಧನ

ಬಂಟ್ವಾಳ:ಇಲ್ಲಿನ ಸಜಿಪಮೂಡ ಗ್ರಾಮದ ನಗ್ರಿಗುತ್ತು ನಿವಾಸಿ, ಪ್ರಗತಿಪರ ಕೃಷಿಕ ಚಂದ್ರಹಾಸ ರೈ ನಗ್ರಿಗುತ್ತು(72 ) ಇವರು ಹೃದಯಾಘಾತದಿಂದ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ನಿಧನರಾದರು.

ಮೃತರಿಗೆ ಇಬ್ಬರು ಪುತ್ರಿಯರು ಇದ್ದಾರೆ. ಮೃತರು ವಿವಿಧ ಸಂಘ ಸಂಸ್ಥೆಗಳಲ್ಲಿ ಗುರುತಿಸಿಕೊಂಡಿದ್ದು, ಅಂತ್ಯಕ್ರಿಯೆ ನಗ್ರಿಗುತ್ತು ಮನೆ ಬಳಿ ಶುಕ್ರವಾರ ಮಧ್ಯಾಹ್ನ ನೆರವೇರಿತು.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter