ಕೈಕಂಬ:ನಾಗಶ್ರೀ ವಿವೇಕ ಭವನದಲ್ಲಿ ಶ್ರೀ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಯ ತಾಲೂಕಿನ ಕೃಷಿ ಅಧಿಕಾರಿಯವರಾದ ಜಯರಾಂ ಎಚ್ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಗ್ರಾಮದ ಪ್ರಗತಿಪರ ಕೃಷಿಕರಾದ ಶ್ರೀ ನಿರಂಜನ್ ಸೆಮಿತ, ಶ್ರೀ ಧರ್ಮಸ್ಥಳ ಗ್ರಾಮಭಿವೃದ್ದಿ ಯೋಜನೆಯ ಒಕ್ಕೂಟದ ಅಧ್ಯಕ್ಷರಾದ ಶ್ರೀ ಗಂಗಯ ಕಮ್ಮಾಜೆ, ನಾಗಶ್ರೀ ಕಟ್ಟಡ ದ ಸ್ಥಳದಾನಿಗಳಾದ ಶ್ರೀ ಶಶಿಧರ್ ಪೊಯ್ಯ, ನಾಗಶ್ರೀ ಸಂಘದ ಅಧ್ಯಕ್ಷರು ಶ್ರೀ ರಾಮ್ ದಾಸ್ ಕಮ್ಮಾಜೆ, ನಾಗಶ್ರೀ ಮಾತೃ ವೃಂದದ ಅಧ್ಯಕ್ಷೆ ಲತಾ ಹಾಗೂ ಶ್ರೀ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯ ಸೇವಾಪ್ರತಿನಿಧಿ ಅಮಿತಾ ಹಾಗೂ ನಾಗಶ್ರೀ ಸಂಘದ ಸದಸ್ಯರು, ಊರಿನ ಗ್ರಾಮಸ್ಥರು ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *