Published On: Sat, Aug 17th, 2024

ವಗ್ಗ ಹಾಲು ಉತ್ಪಾದಕರ ಸಂಘಕ್ಕೆ ಪ್ರಶಸ್ತಿ

ಬಂಟ್ವಾಳ: ದ.ಕ.ಜಿಲ್ಲಾ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ಅತ್ಯುತ್ತಮ ಹಾಲು ಸಂಗ್ರಹಣೆ ಗಾಗಿ ಬಂಟ್ವಾಳ ತಾಲೂಕಿನ ವಗ್ಗ ಹಾಲು ಉತ್ಪಾದಕರ ಸಂಘಕ್ಕೆ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.

ಅಧ್ಯಕ್ಷ ಶಿವಪ್ಪ ಗೌಡ ನಿನ್ನಿಕಲ್ಲು, ಕಾರ್ಯದರ್ಶಿ ತಿಮ್ಮಪ್ಪ ಶೆಟ್ಟಿ ಅವರು  ಕೇಂದ್ರ ಬ್ಯಾಂಕಿನ ಅಧ್ಯಕ್ಷರಾದ ಎಂ ಏನ್ ರಾಜೇಂದ್ರ ಕುಮಾರ್ ಸ್ವೀಕರಿಸಿದರು.ನಿರ್ದೇಶಕ ಟಿ.ಜಿ.ರಾಜಾರಾಮ್ ಭಟ್ ಸಹಿತ ಇತರೆ ನಿರ್ದೇಶಕರು ಹಾಜರಿದ್ದರು. 

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter